ಇಸ್ರಾಯ್ ಕ್ಲಬ್ ನ ಉದ್ಘಾಟನೆ ಹಾಗು ಲಾಂಛನ ಬಿಡುಗಡೆ

September 7, 2019
9:15 PM

ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.

Advertisement
Advertisement

ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group