Advertisement
ಸುದ್ದಿಗಳು

ಇಸ್ರಾಯ್ ಕ್ಲಬ್ ನ ಉದ್ಘಾಟನೆ ಹಾಗು ಲಾಂಛನ ಬಿಡುಗಡೆ

Share

ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.

ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

6 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago