ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…