ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…