ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು,…
ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ…
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ…
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…