ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…