ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…