ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…