ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…