ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…