ಸುಳ್ಯ: ಈದುಲ್ ಫಿತರ್ ಮತ್ತು ವಿಶ್ವ ಪರಿಸರ ದಿನಾಚರಣೆ ಒಂದೇ ದಿನ ಬಂದಿರುವುದು ಈ ವರ್ಷದ ವಿಶೇಷತೆ. ಗಾಂಧಿನಗರ ಎಸ್ ಎಸ್ ಎಫ್ ಶಾಖೆ ವತಿಯಿಂದ ಈದುಲ್ ಫಿತರ್ ಮತ್ತು ಪರಿಸರ ದಿನಾಚರಣೆ ಒಟ್ಟಿಗೆ ಆಚರಿಸಿದರು.ಈದುಲ್ ಫಿತರ್ ನಮಾಜ್ ಬಳಿಕ ಎಸ್ ಎಸ್ ಎಫ್ ಪದಾಧಿಕಾರಿಗಳು
ಪರಿಸರ ದಿನ ಆಚರಿಸಿದರು. ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೈಕುನ ಅಬು ತ್ವಹೀರ್ ತಂಙಳ್, ಗುರುಗಳಾದ ಸ್ವಬಾಹ್, ಸಿದ್ದಿಕ್ ಸುಳ್ಯ ಎಸ್ ಎಸ್ ಎಫ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…