Advertisement
Share

ಸುಳ್ಯ: ಈದ್ ಮಿಲಾದ್ ಆಚರಣೆ ಮೌಲೀದ್ ಪರಾಯಣ ಅನ್ನದಾನ ಮೀಲಾದ್ ಫೆಸ್ಟ್ ಸುಳ್ಯ ಗಾಂಧಿನಗರ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ,ಮುನವಿರುಲ್ ಇಸ್ಲಾಂ ಮದರಸ ಅಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ತಾಲೂಕ್ ಸುನ್ನಿ ಜಮ್ಮಿಯತುಲ್ ಉಲಮಾ ಅಧ್ಯಕ್ಷ ಅಸ್ಸಯ್ಯದ್ ಕುಂಞಿಕೋಯ ತಙಳ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಕೆ.ಎಂ.ಮುಸ್ತಫಾ, ಜಿಲ್ಲಾ ಮದರಸ ಅಧ್ಯಾಪಕರ ಸಂಘದ ಆಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರ್, ಅನ್ಸಾರ್ ಅಧ್ಯಕ್ಷ ಶುಕೂರ್ ಹಾಜಿ ಅನ್ಸಾರಿಯ ಅಧ್ಯಕ್ಷ ಮಜೀದ್ ಜನತಾ ಜಮಾಅತ್ ಕಮಿಟಿ ಉಪಾದ್ಯಕ್ಷರುಗಳಾದ ಆಧಂ ಹಾಜಿ ಕಮ್ಮಾಡಿ ,ಹಮೀದ್ ಹಾಜಿ ಜನತಾ ,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ ನಿರ್ದೇಶಕರುಗಳಾದ ಹಮೀದ್ ಬೀಜಕೊಚ್ಚಿ ,ಕೆ .ಎಸ್ .ಉಮ್ಮರ್ ಕೆ .ಬಿ .ಮಜೀದ್ ಗಫಾರ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಬುರ್ದಾ ಆಲಾಪನೆ ದಫ್ ಪ್ರದರ್ಶನ ನಡೆಯಿತು.

ಸಹಾಯಕ ಖತೀಬರಾದ ಶೌಕತ್ ಅಲಿ ಅಮಾನಿಯವರ ನೇತೃತ್ವದಲ್ಲಿ ಮೌಲೀದ್ ಪರಾಯಣ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಬಳಿಕ ಅನ್ನದಾನದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

2 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

2 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

11 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

20 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago