ಸುಳ್ಯ: ಈದ್ ಮಿಲಾದ್ ಆಚರಣೆ ಮೌಲೀದ್ ಪರಾಯಣ ಅನ್ನದಾನ ಮೀಲಾದ್ ಫೆಸ್ಟ್ ಸುಳ್ಯ ಗಾಂಧಿನಗರ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ,ಮುನವಿರುಲ್ ಇಸ್ಲಾಂ ಮದರಸ ಅಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ತಾಲೂಕ್ ಸುನ್ನಿ ಜಮ್ಮಿಯತುಲ್ ಉಲಮಾ ಅಧ್ಯಕ್ಷ ಅಸ್ಸಯ್ಯದ್ ಕುಂಞಿಕೋಯ ತಙಳ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಕೆ.ಎಂ.ಮುಸ್ತಫಾ, ಜಿಲ್ಲಾ ಮದರಸ ಅಧ್ಯಾಪಕರ ಸಂಘದ ಆಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರ್, ಅನ್ಸಾರ್ ಅಧ್ಯಕ್ಷ ಶುಕೂರ್ ಹಾಜಿ ಅನ್ಸಾರಿಯ ಅಧ್ಯಕ್ಷ ಮಜೀದ್ ಜನತಾ ಜಮಾಅತ್ ಕಮಿಟಿ ಉಪಾದ್ಯಕ್ಷರುಗಳಾದ ಆಧಂ ಹಾಜಿ ಕಮ್ಮಾಡಿ ,ಹಮೀದ್ ಹಾಜಿ ಜನತಾ ,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ ನಿರ್ದೇಶಕರುಗಳಾದ ಹಮೀದ್ ಬೀಜಕೊಚ್ಚಿ ,ಕೆ .ಎಸ್ .ಉಮ್ಮರ್ ಕೆ .ಬಿ .ಮಜೀದ್ ಗಫಾರ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಬುರ್ದಾ ಆಲಾಪನೆ ದಫ್ ಪ್ರದರ್ಶನ ನಡೆಯಿತು.
ಸಹಾಯಕ ಖತೀಬರಾದ ಶೌಕತ್ ಅಲಿ ಅಮಾನಿಯವರ ನೇತೃತ್ವದಲ್ಲಿ ಮೌಲೀದ್ ಪರಾಯಣ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಬಳಿಕ ಅನ್ನದಾನದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…