ಸುಳ್ಯ: ಸುಳ್ಯ ಈದುಲ್ ಫಿತರ್ ಪ್ರಯುಕ್ತ ಗ್ರಾಫಿಕ್ ಝೋನ್ ಸುಳ್ಯ ಇದರ ಪ್ರಕಾಶನದಲ್ಲಿ ಈದ್ ಮುಬಾರಕ್ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.
ವಿಶೇಷ ಸಂಚಿಕೆಯ ಗೌ.ಸಂಪಾದಕರು ರಶೀದ್ ಜಟ್ಟಿಪಳ್ಳ ಅವರಾಗಿದ್ದರು. ವಿಶೇಷ ಸಂಚಿಕೆಗೆ ಸಂಪಾದಕೀಯವನ್ನು ಖಾದರ್ ಜಟ್ಟಿಪಳ್ಳ ಬರೆದಿರುತ್ತಾರೆ. ಈದುಲ್ ಫಿತರ್ ಮಹತ್ವ , ಸಂದೇಶಗಳು ಮತ್ತು ಶುಭಹಾರೈಕೆಗಳು ಹಾಗೂ ಸಕಾಲಿಕ ಲೇಖನಗಳನ್ನು ಒಳಗೊಂಡಿತ್ತು.
ಪತ್ರಕರ್ತರಾದ ಶರೀಫ್ ಜಟ್ಟಿಪಳ್ಳ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…