Advertisement
ಕಾರ್ಯಕ್ರಮಗಳು

ಈಶ್ವರಮಂಗಲ ಜಾತ್ರೆ:- ಸಾಂಸ್ಕೃತಿಕ ಕಾರ್ಯಕ್ರಮ

Share

ಪೆರ್ನಾಜೆ: ಈಶ್ವರಮಂಗಲದ ಶ್ರೀಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಉತ್ಸವ ಬಲಿಯಂದು ಸ್ವರ ಸಿಂಚನ ಕಾಲ ಬಳಗದಿಂದ ನವದುರ್ಗೆಯರ ಗೀತಗಾಯನದಲ್ಲಿ ನವಮಾತೆಯಾರು- ನವಕುವರಿಯರು ಎಂಬ ವಿನೂತನ ಗಾನ ವೈಭವ ಮಿಮಿಕ್ರಿ ನಗೆಹಬ್ಬ ಫೆ. 22 ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರ ಪೆರ್ನಾಜೆ ಬಹುಮುಖ ಪ್ರತಿಭೆ ಪಟ್ಟಾಭಿರಾಮ ಸುಳ್ಯ, ಯಕ್ಷ ಪ್ರಭೆ ಶ್ರೀಕೃಷ್ಣ ಜೆಡ್ಡು ಅವರಿಗೆ ಪೆರ್ನಾಜೆ ಪ್ರಶಸ್ತಿ ಪ್ರದಾನ ಮಾಡಿದರು.

Advertisement

ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಕುಂಜತಾಯರವರು ಪಟ್ಟಾಭಿರಾಮ ಸುಳ್ಯರವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಕುಮಾರ ಪೆರ್ನಾಜೆ ಈಗಾಗಲೇ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದು ರಾಜ್ಯ ಜಿಲ್ಲಾ ಮಟ್ಟಗಳಲ್ಲಿ ಕೃಷಿಯಲ್ಲಿ ಸಾಧನೆ ಮಾಡುವುದರ ಜೊತೆ ಗ್ರಾಮೀಣ ಕಲಾ ತಂಡದ ಮೂಲಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇವರಿಂದ ಇನ್ನಷ್ಟು ಕಾಲ ಮಾಡುವಂತಾಗಲಿ ಎಂದು ನುಡಿದರು. ಸ್ವರ ಸಿಂಚನ ಕಲಾ ಬಳಗವನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಸೇವಾದಾರರ 5 ವರ್ಷಗಳಿಂದ ಪ್ರಗತಿಪರ ಕೃಷಿಕ ಸತೀಶ್ ರೈ ಕರ್ನೂರು ಕೈಜೋಡಿಸುತ್ತಿರುವ ಬಗ್ಗೆ ಮೆಚ್ಚುಗೆ ನೋಡಿದರು.

ಪ್ರಕಾಶ ನಾರಾಯಣ ಜೆಡ್ಡು ಸನ್ಮಾನಿತ ಶ್ರೀಕೃಷ್ಣ ಜಡ್ಡುರವರ ತಂದೆ ಮಾತನಾಡುತ್ತಾ ತನ್ನ ಮಗನನ್ನು ಇಲ್ಲಿ ಗುರುತಿಸಿ ಸನ್ಮಾನಿಸಿದ್ದು ತನ್ನ ಮಗನನ್ನು ತನ್ನ ಮಗನ ಕಾರ್ಯ ನಡೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮನ್ನು ಜಾಗೃತಗೊಳಿಸುತ್ತದೆ ಎಂದು ಶುಭ ನುಡಿದರು. ಸೌಮ್ಯ ಪೆರ್ನಾಜೆ ಶ್ರೀಕೃಷ್ಣ ಜೆಡ್ಡು ರವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಉತ್ಸವ ಸಮಿತಿ ಅಧ್ಯಕ್ಷರಾದ ಸದಾಶಿವ ರೈ ನಡುಬೈಲು, ಸತೀಶ್ ರೈ ಕರ್ನೂರ್, ಭವಾನಿ ರೈ ಕರ್ನೂರು, ಜಯಂತಿ ರೈ ಕರ್ನೂರು, ಆನಂದ ರೈ ಸಂತ್ಯ, ಸ್ವರ ಸಿಂಚನ ಸಂಗೀತ ಶಾಲಾ ಮುಖ್ಯಶಿಕ್ಷಕಿ ಸವಿತಾ ಕೊಡಂದೂರು, ರಾಘು ರಾಮಶಾಸ್ತ್ರಿ ಕೊಡಂದೂರು, ಸಿಂಚನ ಲಕ್ಷ್ಮಿ ಕೊಡಂದೂರು, ಗೌರಿ ಜೆಡ್ಡು, ಶ್ರೀವಿದ್ಯಾ, ರಮ್ಯಾ ಜೆಡ್ಡು, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು, ಪದ್ಮರಾಜ್ ಚಾರ್ವಾಕ ಸ್ವಾಗತಿಸಿ, ಸನ್ಮಾನಿತರ ಪರಿಚಯ, ವಂದಿಸಿದರು ಕುಮಾರ ಪೆರ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

12 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

18 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

23 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

23 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

23 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago