ಕಾರ್ಯಕ್ರಮಗಳು

ಈಶ್ವರಮಂಗಲ ಜಾತ್ರೆ:- ಸಾಂಸ್ಕೃತಿಕ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೆರ್ನಾಜೆ: ಈಶ್ವರಮಂಗಲದ ಶ್ರೀಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಉತ್ಸವ ಬಲಿಯಂದು ಸ್ವರ ಸಿಂಚನ ಕಾಲ ಬಳಗದಿಂದ ನವದುರ್ಗೆಯರ ಗೀತಗಾಯನದಲ್ಲಿ ನವಮಾತೆಯಾರು- ನವಕುವರಿಯರು ಎಂಬ ವಿನೂತನ ಗಾನ ವೈಭವ ಮಿಮಿಕ್ರಿ ನಗೆಹಬ್ಬ ಫೆ. 22 ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರ ಪೆರ್ನಾಜೆ ಬಹುಮುಖ ಪ್ರತಿಭೆ ಪಟ್ಟಾಭಿರಾಮ ಸುಳ್ಯ, ಯಕ್ಷ ಪ್ರಭೆ ಶ್ರೀಕೃಷ್ಣ ಜೆಡ್ಡು ಅವರಿಗೆ ಪೆರ್ನಾಜೆ ಪ್ರಶಸ್ತಿ ಪ್ರದಾನ ಮಾಡಿದರು.

Advertisement
Advertisement

ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಕುಂಜತಾಯರವರು ಪಟ್ಟಾಭಿರಾಮ ಸುಳ್ಯರವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಕುಮಾರ ಪೆರ್ನಾಜೆ ಈಗಾಗಲೇ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದು ರಾಜ್ಯ ಜಿಲ್ಲಾ ಮಟ್ಟಗಳಲ್ಲಿ ಕೃಷಿಯಲ್ಲಿ ಸಾಧನೆ ಮಾಡುವುದರ ಜೊತೆ ಗ್ರಾಮೀಣ ಕಲಾ ತಂಡದ ಮೂಲಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇವರಿಂದ ಇನ್ನಷ್ಟು ಕಾಲ ಮಾಡುವಂತಾಗಲಿ ಎಂದು ನುಡಿದರು. ಸ್ವರ ಸಿಂಚನ ಕಲಾ ಬಳಗವನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಸೇವಾದಾರರ 5 ವರ್ಷಗಳಿಂದ ಪ್ರಗತಿಪರ ಕೃಷಿಕ ಸತೀಶ್ ರೈ ಕರ್ನೂರು ಕೈಜೋಡಿಸುತ್ತಿರುವ ಬಗ್ಗೆ ಮೆಚ್ಚುಗೆ ನೋಡಿದರು.

ಪ್ರಕಾಶ ನಾರಾಯಣ ಜೆಡ್ಡು ಸನ್ಮಾನಿತ ಶ್ರೀಕೃಷ್ಣ ಜಡ್ಡುರವರ ತಂದೆ ಮಾತನಾಡುತ್ತಾ ತನ್ನ ಮಗನನ್ನು ಇಲ್ಲಿ ಗುರುತಿಸಿ ಸನ್ಮಾನಿಸಿದ್ದು ತನ್ನ ಮಗನನ್ನು ತನ್ನ ಮಗನ ಕಾರ್ಯ ನಡೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮನ್ನು ಜಾಗೃತಗೊಳಿಸುತ್ತದೆ ಎಂದು ಶುಭ ನುಡಿದರು. ಸೌಮ್ಯ ಪೆರ್ನಾಜೆ ಶ್ರೀಕೃಷ್ಣ ಜೆಡ್ಡು ರವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಉತ್ಸವ ಸಮಿತಿ ಅಧ್ಯಕ್ಷರಾದ ಸದಾಶಿವ ರೈ ನಡುಬೈಲು, ಸತೀಶ್ ರೈ ಕರ್ನೂರ್, ಭವಾನಿ ರೈ ಕರ್ನೂರು, ಜಯಂತಿ ರೈ ಕರ್ನೂರು, ಆನಂದ ರೈ ಸಂತ್ಯ, ಸ್ವರ ಸಿಂಚನ ಸಂಗೀತ ಶಾಲಾ ಮುಖ್ಯಶಿಕ್ಷಕಿ ಸವಿತಾ ಕೊಡಂದೂರು, ರಾಘು ರಾಮಶಾಸ್ತ್ರಿ ಕೊಡಂದೂರು, ಸಿಂಚನ ಲಕ್ಷ್ಮಿ ಕೊಡಂದೂರು, ಗೌರಿ ಜೆಡ್ಡು, ಶ್ರೀವಿದ್ಯಾ, ರಮ್ಯಾ ಜೆಡ್ಡು, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು, ಪದ್ಮರಾಜ್ ಚಾರ್ವಾಕ ಸ್ವಾಗತಿಸಿ, ಸನ್ಮಾನಿತರ ಪರಿಚಯ, ವಂದಿಸಿದರು ಕುಮಾರ ಪೆರ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

4 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

4 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

4 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

5 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

5 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

6 hours ago