ಕೃಷಿ

ಈ ಬಾರಿ ಮೇ ತಿಂಗಳಲ್ಲಿ ಕನಿಷ್ಟ ಮಳೆ ದಾಖಲು..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮಳೆಯ ಬಗ್ಗೆ ನಿಖರವಾದ ಮಾಹಿತಿ ಸಂಗ್ರಹ ಮಾಡುತ್ತಿರುವ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಳೆಯೊಂದಿಗಿನ ಮಾತುಕತೆಯನ್ನು ದಾಖಲಿಸುತ್ತಾರೆ. ಈ ಬಾರಿ ಮೇ ತಿಂಗಳ ಮಳೆ ದಾಖಲಾತಿ ಬಗ್ಗೆ ವಿವರ ನೀಡಿದ್ದಾರೆ. ಈ ಪ್ರಕಾರ ಮೇ ತಿಂಗಳಲ್ಲಿ  ಪ್ರತೀ ವರ್ಷಕ್ಕಿಂತ ಕನಿಷ್ಟ  ಮಳೆ ದಾಖಲಾಗಿದೆ. 1983 ರ ನಂತರ ಮೊದಲ ಬಾರಿಗೆ ಮೇ ತಿಂಗಳಲ್ಲಿ  ಅತ್ಯಂತ ಕಡಿಮೆಯಾದ ಮಳೆಯಾದ ವರ್ಷ 2019.

Advertisement
Advertisement

 

 

 

 

Advertisement

( ಮಿ.ಮೀ.ಗಳಲ್ಲಿ ಮಳೆ ಲೆಕ್ಕ )

ಮೇ 2019 ರ ಒಟ್ಟು ಮಳೆ = 048 ( ಕಳೆದ ವರ್ಷ 427 )

ಮೇ ತಿಂಗಳ ಸರಾಸರಿ
1976 – 2000 = 208
2001 – 2019 = 200
1976 – 2019 = 205
ಮೇ ತಿಂಗಳ ಗರಿಷ್ಟ = 715 (2006)
ಕನಿಷ್ಟ = 023 (1988)

ಮೇ ತಿಂಗಳ ದಿನವೊಂದರ ದಾಖಲಾದ ಗರಿಷ್ಟ ಮಳೆ = 169 (29/05/2006)
ಜನವರಿ 1- ಮೇ 31 ಸರಾಸರಿ
1976 – 2000 = 349
2001 – 2019 = 345
1976 – 2019 = 347

ಈ ಅವಧಿಯಲ್ಲಿ ದಾಖಲಾದ ಗರಿಷ್ಟ ಮಳೆ = 842 ( 1977 )
ಈ ಅವಧಿಯಲ್ಲಿ ದಾಖಲಾದ ಕನಿಷ್ಟ ಮಳೆ = 087 ( 1983 )
ಈ ಅವಧಿಯಲ್ಲಿ ದಾಖಲಾದ ದ್ವಿತೀಯ ಕನಿಷ್ಟ ಮಳೆ = 113 (2019)
ಕಳೆದ ವರ್ಷ ಮೇ ತಿಂಗಳ ಅಂತ್ಯಕ್ಕೆ ದಾಖಲಾದ ವರ್ಷದ ಒಟ್ಟು ಮಳೆ 588 ಮಿ.ಮೀ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

2 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

2 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

3 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

18 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago