Advertisement
ಕೃಷಿ

ಈ ಬಾರಿ ಮೇ ತಿಂಗಳಲ್ಲಿ ಕನಿಷ್ಟ ಮಳೆ ದಾಖಲು..!

Share

ಸುಳ್ಯ: ಮಳೆಯ ಬಗ್ಗೆ ನಿಖರವಾದ ಮಾಹಿತಿ ಸಂಗ್ರಹ ಮಾಡುತ್ತಿರುವ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಳೆಯೊಂದಿಗಿನ ಮಾತುಕತೆಯನ್ನು ದಾಖಲಿಸುತ್ತಾರೆ. ಈ ಬಾರಿ ಮೇ ತಿಂಗಳ ಮಳೆ ದಾಖಲಾತಿ ಬಗ್ಗೆ ವಿವರ ನೀಡಿದ್ದಾರೆ. ಈ ಪ್ರಕಾರ ಮೇ ತಿಂಗಳಲ್ಲಿ  ಪ್ರತೀ ವರ್ಷಕ್ಕಿಂತ ಕನಿಷ್ಟ  ಮಳೆ ದಾಖಲಾಗಿದೆ. 1983 ರ ನಂತರ ಮೊದಲ ಬಾರಿಗೆ ಮೇ ತಿಂಗಳಲ್ಲಿ  ಅತ್ಯಂತ ಕಡಿಮೆಯಾದ ಮಳೆಯಾದ ವರ್ಷ 2019.

 

 

 

 

( ಮಿ.ಮೀ.ಗಳಲ್ಲಿ ಮಳೆ ಲೆಕ್ಕ )

ಮೇ 2019 ರ ಒಟ್ಟು ಮಳೆ = 048 ( ಕಳೆದ ವರ್ಷ 427 )

ಮೇ ತಿಂಗಳ ಸರಾಸರಿ
1976 – 2000 = 208
2001 – 2019 = 200
1976 – 2019 = 205
ಮೇ ತಿಂಗಳ ಗರಿಷ್ಟ = 715 (2006)
ಕನಿಷ್ಟ = 023 (1988)

ಮೇ ತಿಂಗಳ ದಿನವೊಂದರ ದಾಖಲಾದ ಗರಿಷ್ಟ ಮಳೆ = 169 (29/05/2006)
ಜನವರಿ 1- ಮೇ 31 ಸರಾಸರಿ
1976 – 2000 = 349
2001 – 2019 = 345
1976 – 2019 = 347

ಈ ಅವಧಿಯಲ್ಲಿ ದಾಖಲಾದ ಗರಿಷ್ಟ ಮಳೆ = 842 ( 1977 )
ಈ ಅವಧಿಯಲ್ಲಿ ದಾಖಲಾದ ಕನಿಷ್ಟ ಮಳೆ = 087 ( 1983 )
ಈ ಅವಧಿಯಲ್ಲಿ ದಾಖಲಾದ ದ್ವಿತೀಯ ಕನಿಷ್ಟ ಮಳೆ = 113 (2019)
ಕಳೆದ ವರ್ಷ ಮೇ ತಿಂಗಳ ಅಂತ್ಯಕ್ಕೆ ದಾಖಲಾದ ವರ್ಷದ ಒಟ್ಟು ಮಳೆ 588 ಮಿ.ಮೀ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

9 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

15 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

19 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago