Advertisement
ಕೃಷಿ

ಈ ಬಾರಿ ಮೇ ತಿಂಗಳಲ್ಲಿ ಕನಿಷ್ಟ ಮಳೆ ದಾಖಲು..!

Share

ಸುಳ್ಯ: ಮಳೆಯ ಬಗ್ಗೆ ನಿಖರವಾದ ಮಾಹಿತಿ ಸಂಗ್ರಹ ಮಾಡುತ್ತಿರುವ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಳೆಯೊಂದಿಗಿನ ಮಾತುಕತೆಯನ್ನು ದಾಖಲಿಸುತ್ತಾರೆ. ಈ ಬಾರಿ ಮೇ ತಿಂಗಳ ಮಳೆ ದಾಖಲಾತಿ ಬಗ್ಗೆ ವಿವರ ನೀಡಿದ್ದಾರೆ. ಈ ಪ್ರಕಾರ ಮೇ ತಿಂಗಳಲ್ಲಿ  ಪ್ರತೀ ವರ್ಷಕ್ಕಿಂತ ಕನಿಷ್ಟ  ಮಳೆ ದಾಖಲಾಗಿದೆ. 1983 ರ ನಂತರ ಮೊದಲ ಬಾರಿಗೆ ಮೇ ತಿಂಗಳಲ್ಲಿ  ಅತ್ಯಂತ ಕಡಿಮೆಯಾದ ಮಳೆಯಾದ ವರ್ಷ 2019.

 

 

 

 

( ಮಿ.ಮೀ.ಗಳಲ್ಲಿ ಮಳೆ ಲೆಕ್ಕ )

ಮೇ 2019 ರ ಒಟ್ಟು ಮಳೆ = 048 ( ಕಳೆದ ವರ್ಷ 427 )

ಮೇ ತಿಂಗಳ ಸರಾಸರಿ
1976 – 2000 = 208
2001 – 2019 = 200
1976 – 2019 = 205
ಮೇ ತಿಂಗಳ ಗರಿಷ್ಟ = 715 (2006)
ಕನಿಷ್ಟ = 023 (1988)

ಮೇ ತಿಂಗಳ ದಿನವೊಂದರ ದಾಖಲಾದ ಗರಿಷ್ಟ ಮಳೆ = 169 (29/05/2006)
ಜನವರಿ 1- ಮೇ 31 ಸರಾಸರಿ
1976 – 2000 = 349
2001 – 2019 = 345
1976 – 2019 = 347

ಈ ಅವಧಿಯಲ್ಲಿ ದಾಖಲಾದ ಗರಿಷ್ಟ ಮಳೆ = 842 ( 1977 )
ಈ ಅವಧಿಯಲ್ಲಿ ದಾಖಲಾದ ಕನಿಷ್ಟ ಮಳೆ = 087 ( 1983 )
ಈ ಅವಧಿಯಲ್ಲಿ ದಾಖಲಾದ ದ್ವಿತೀಯ ಕನಿಷ್ಟ ಮಳೆ = 113 (2019)
ಕಳೆದ ವರ್ಷ ಮೇ ತಿಂಗಳ ಅಂತ್ಯಕ್ಕೆ ದಾಖಲಾದ ವರ್ಷದ ಒಟ್ಟು ಮಳೆ 588 ಮಿ.ಮೀ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago