Advertisement
ಕೃಷಿ

ಈ ಬಾರಿ ಮೇ ತಿಂಗಳಲ್ಲಿ ಕನಿಷ್ಟ ಮಳೆ ದಾಖಲು..!

Share

ಸುಳ್ಯ: ಮಳೆಯ ಬಗ್ಗೆ ನಿಖರವಾದ ಮಾಹಿತಿ ಸಂಗ್ರಹ ಮಾಡುತ್ತಿರುವ ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಳೆಯೊಂದಿಗಿನ ಮಾತುಕತೆಯನ್ನು ದಾಖಲಿಸುತ್ತಾರೆ. ಈ ಬಾರಿ ಮೇ ತಿಂಗಳ ಮಳೆ ದಾಖಲಾತಿ ಬಗ್ಗೆ ವಿವರ ನೀಡಿದ್ದಾರೆ. ಈ ಪ್ರಕಾರ ಮೇ ತಿಂಗಳಲ್ಲಿ  ಪ್ರತೀ ವರ್ಷಕ್ಕಿಂತ ಕನಿಷ್ಟ  ಮಳೆ ದಾಖಲಾಗಿದೆ. 1983 ರ ನಂತರ ಮೊದಲ ಬಾರಿಗೆ ಮೇ ತಿಂಗಳಲ್ಲಿ  ಅತ್ಯಂತ ಕಡಿಮೆಯಾದ ಮಳೆಯಾದ ವರ್ಷ 2019.

Advertisement
Advertisement

 

Advertisement

 

 

Advertisement

 

( ಮಿ.ಮೀ.ಗಳಲ್ಲಿ ಮಳೆ ಲೆಕ್ಕ )

Advertisement

ಮೇ 2019 ರ ಒಟ್ಟು ಮಳೆ = 048 ( ಕಳೆದ ವರ್ಷ 427 )

ಮೇ ತಿಂಗಳ ಸರಾಸರಿ
1976 – 2000 = 208
2001 – 2019 = 200
1976 – 2019 = 205
ಮೇ ತಿಂಗಳ ಗರಿಷ್ಟ = 715 (2006)
ಕನಿಷ್ಟ = 023 (1988)

Advertisement

ಮೇ ತಿಂಗಳ ದಿನವೊಂದರ ದಾಖಲಾದ ಗರಿಷ್ಟ ಮಳೆ = 169 (29/05/2006)
ಜನವರಿ 1- ಮೇ 31 ಸರಾಸರಿ
1976 – 2000 = 349
2001 – 2019 = 345
1976 – 2019 = 347

ಈ ಅವಧಿಯಲ್ಲಿ ದಾಖಲಾದ ಗರಿಷ್ಟ ಮಳೆ = 842 ( 1977 )
ಈ ಅವಧಿಯಲ್ಲಿ ದಾಖಲಾದ ಕನಿಷ್ಟ ಮಳೆ = 087 ( 1983 )
ಈ ಅವಧಿಯಲ್ಲಿ ದಾಖಲಾದ ದ್ವಿತೀಯ ಕನಿಷ್ಟ ಮಳೆ = 113 (2019)
ಕಳೆದ ವರ್ಷ ಮೇ ತಿಂಗಳ ಅಂತ್ಯಕ್ಕೆ ದಾಖಲಾದ ವರ್ಷದ ಒಟ್ಟು ಮಳೆ 588 ಮಿ.ಮೀ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

13 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

17 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

18 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

18 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

18 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

18 hours ago