ಸುಳ್ಯ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನ ದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತೀರಾ ಖರ್ಚಾಗುವ ಹಿನ್ನೆಲೆಯಲ್ಲಿ ಸಹೃದಯರ ನೆರವು ಬೇಕಾಗಿದೆ. ನೆರವಾಗೋಣವೇ ?
ಆರ್ಥಿಕವಾಗಿ ಹಿಂದುಳಿದ ಈ ಕುಟುಂಬ ಬಿಪಿಎಲ್ ಪಡಿತರ ಚೀಟಿ ಹೊಂದಿದವರಾಗಿದ್ದು, ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಕ್ಕಿಂತಲೂ ಅಧಿಕ ಖರ್ಚಾಗಿದ್ದು ಇನ್ನೂ ಹೆಚ್ಚಿನ ಶಸ್ತ್ರ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಶಸ್ವಿ ಶಸ್ತ್ರ ಚಿಕಿತ್ಸೆಯಿಂದ ವಿದ್ಯಾರ್ಥಿ ಬದುಕುಳಿಯಲು ದಾನಿಗಳು ಸಹಾಯ ಮಾಡಬೇಕಾಗಿದೆ. ಧನ ಸಹಾಯವನ್ನಿತ್ತು ಸಹರಿಸುವವರು ಈ ಕೆಳಗಿನ ಉಳಿತಾಯ ಖಾತೆಗೆ ಜಮೆ ಮಾಡಬೇಕಾಗಿ ವಿನಂತಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಜಯರಾಮ ಅವರ ಸಂಪರ್ಕ – 9483499692
ಸಹಾಯ ನೀಡುವವರು ಈ ಕೆಳಗಿನ ಖಾತೆ ಸಂಖ್ಯೆ ಗಮನಿಸಿ :
Account number : 140901111000558
IFSC code : VIJB0001409
Name : Tejaswi M
Bank : Vijaya Bank branch Kollamogra
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…