Advertisement
ಸುದ್ದಿಗಳು

ಈ ಬಾಲಕನ ಆರೋಗ್ಯ ಸುಧಾರಣೆಗೆ ನೆರವಾಗೋಣವೇ ?

Share

ಸುಳ್ಯ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು  ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನ ದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತೀರಾ ಖರ್ಚಾಗುವ ಹಿನ್ನೆಲೆಯಲ್ಲಿ ಸಹೃದಯರ ನೆರವು ಬೇಕಾಗಿದೆ. ನೆರವಾಗೋಣವೇ ?

ಆರ್ಥಿಕವಾಗಿ ಹಿಂದುಳಿದ ಈ ಕುಟುಂಬ ಬಿಪಿಎಲ್ ಪಡಿತರ ಚೀಟಿ ಹೊಂದಿದವರಾಗಿದ್ದು, ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಕ್ಕಿಂತಲೂ ಅಧಿಕ ಖರ್ಚಾಗಿದ್ದು ಇನ್ನೂ ಹೆಚ್ಚಿನ ಶಸ್ತ್ರ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಶಸ್ವಿ ಶಸ್ತ್ರ ಚಿಕಿತ್ಸೆಯಿಂದ ವಿದ್ಯಾರ್ಥಿ ಬದುಕುಳಿಯಲು ದಾನಿಗಳು ಸಹಾಯ ಮಾಡಬೇಕಾಗಿದೆ. ಧನ ಸಹಾಯವನ್ನಿತ್ತು ಸಹರಿಸುವವರು ಈ ಕೆಳಗಿನ ಉಳಿತಾಯ ಖಾತೆಗೆ ಜಮೆ ಮಾಡಬೇಕಾಗಿ ವಿನಂತಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಜಯರಾಮ ಅವರ ಸಂಪರ್ಕ – 9483499692

ಸಹಾಯ ನೀಡುವವರು ಈ ಕೆಳಗಿನ ಖಾತೆ ಸಂಖ್ಯೆ ಗಮನಿಸಿ :

Account number : 140901111000558

IFSC code : VIJB0001409

Name : Tejaswi M

Bank : Vijaya Bank branch Kollamogra

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

1 hour ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

1 hour ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

11 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

11 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

12 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

20 hours ago