ಸುಳ್ಯ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನ ದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತೀರಾ ಖರ್ಚಾಗುವ ಹಿನ್ನೆಲೆಯಲ್ಲಿ ಸಹೃದಯರ ನೆರವು ಬೇಕಾಗಿದೆ. ನೆರವಾಗೋಣವೇ ?
ಆರ್ಥಿಕವಾಗಿ ಹಿಂದುಳಿದ ಈ ಕುಟುಂಬ ಬಿಪಿಎಲ್ ಪಡಿತರ ಚೀಟಿ ಹೊಂದಿದವರಾಗಿದ್ದು, ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಕ್ಕಿಂತಲೂ ಅಧಿಕ ಖರ್ಚಾಗಿದ್ದು ಇನ್ನೂ ಹೆಚ್ಚಿನ ಶಸ್ತ್ರ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಶಸ್ವಿ ಶಸ್ತ್ರ ಚಿಕಿತ್ಸೆಯಿಂದ ವಿದ್ಯಾರ್ಥಿ ಬದುಕುಳಿಯಲು ದಾನಿಗಳು ಸಹಾಯ ಮಾಡಬೇಕಾಗಿದೆ. ಧನ ಸಹಾಯವನ್ನಿತ್ತು ಸಹರಿಸುವವರು ಈ ಕೆಳಗಿನ ಉಳಿತಾಯ ಖಾತೆಗೆ ಜಮೆ ಮಾಡಬೇಕಾಗಿ ವಿನಂತಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಜಯರಾಮ ಅವರ ಸಂಪರ್ಕ – 9483499692
ಸಹಾಯ ನೀಡುವವರು ಈ ಕೆಳಗಿನ ಖಾತೆ ಸಂಖ್ಯೆ ಗಮನಿಸಿ :
Account number : 140901111000558
IFSC code : VIJB0001409
Name : Tejaswi M
Bank : Vijaya Bank branch Kollamogra
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…