ಸುದ್ದಿಗಳು

ಈ ವೃದ್ದರಿಗೆ ಬೇಕಿದೆ “ಆಸರೆ”ಯ ಊರುಗೋಲು…

Share

ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ  ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ  70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ  ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ  ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

34 minutes ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

9 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

10 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

1 day ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

1 day ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

1 day ago