Advertisement
ಸುದ್ದಿಗಳು

ಉಚಿತ ಅನಿಲ ಸಂಪರ್ಕಕ್ಕೆ ತೆಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ

Share

ಸುಳ್ಯ: BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ, ಉಚಿತ ಅನಿಲ ಸಂಪರ್ಕಕ್ಕೆ ತಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತಿದ್ದು
ಬಿಪಿಲ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಈ ಸಂದರ್ಭ ರೇಷನ್ ಕಾರ್ಡ್ ಪ್ರತಿ,ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ( *ಕುಟುಂಬದ ಎಲ್ಲ ಸದಸ್ಯರ) , 2 ಫೋಟೋ(18 ವರ್ಷ ಮೇಲ್ಪಟ್ಟ ಮಹಿಳೆ ಅರ್ಜಿದಾರರು )

ಈ ಎಲ್ಲಾ ದಾಖಲೆಗಳ ಪ್ರತಿಯಲ್ಲಿ ಇರುವ ದಿನಾಂಕಗಳು ಸ್ವಷ್ಟ ವಾಗಿರಬೇಕು. ಸುಳ್ಯ ಹಾಗೂ ಮಡಿಕೇರಿ(ಪೆರಾಜೆ, ಚೆಂಬು, ಸಂಪಾಜೆ, ಕೊಯನಾಡು, ದೇವರಕೊಲ್ಲಿ… )
ತಾಲೂಕಿನ ಯಾವುದೇ ಬಾಗದಲ್ಲಿ ನಿಮ್ಮ ಮನೆ ಬಾಗಿಲಿಗೆ ಸರಭರಾಜು ವ್ಯವಸ್ಥೆ ಇರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ  ತೆಕ್ಕಿಲ್ HP ಗ್ಯಾಸ್ ಅರಂತೋಡು
08257/265100/265200 Mob:9108448726 ಸಂಪರ್ಕ ಮಾಡಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 hour ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

6 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago