Advertisement
ಸುದ್ದಿಗಳು

ಉಚಿತ ಅನಿಲ ಸಂಪರ್ಕಕ್ಕೆ ತೆಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ

Share

ಸುಳ್ಯ: BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ, ಉಚಿತ ಅನಿಲ ಸಂಪರ್ಕಕ್ಕೆ ತಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತಿದ್ದು
ಬಿಪಿಲ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.

Advertisement
Advertisement

ಈ ಸಂದರ್ಭ ರೇಷನ್ ಕಾರ್ಡ್ ಪ್ರತಿ,ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ( *ಕುಟುಂಬದ ಎಲ್ಲ ಸದಸ್ಯರ) , 2 ಫೋಟೋ(18 ವರ್ಷ ಮೇಲ್ಪಟ್ಟ ಮಹಿಳೆ ಅರ್ಜಿದಾರರು )

Advertisement

ಈ ಎಲ್ಲಾ ದಾಖಲೆಗಳ ಪ್ರತಿಯಲ್ಲಿ ಇರುವ ದಿನಾಂಕಗಳು ಸ್ವಷ್ಟ ವಾಗಿರಬೇಕು. ಸುಳ್ಯ ಹಾಗೂ ಮಡಿಕೇರಿ(ಪೆರಾಜೆ, ಚೆಂಬು, ಸಂಪಾಜೆ, ಕೊಯನಾಡು, ದೇವರಕೊಲ್ಲಿ… )
ತಾಲೂಕಿನ ಯಾವುದೇ ಬಾಗದಲ್ಲಿ ನಿಮ್ಮ ಮನೆ ಬಾಗಿಲಿಗೆ ಸರಭರಾಜು ವ್ಯವಸ್ಥೆ ಇರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ  ತೆಕ್ಕಿಲ್ HP ಗ್ಯಾಸ್ ಅರಂತೋಡು
08257/265100/265200 Mob:9108448726 ಸಂಪರ್ಕ ಮಾಡಬಹುದು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

1 day ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

1 day ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

1 day ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

1 day ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

2 days ago