Advertisement
ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement
Advertisement
Advertisement
Advertisement

ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿಯ ಕ್ಷೇತ್ರಗಳು: ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್, ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್. ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ ಇರಬೇಕು.
ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

Advertisement

ಅರ್ಜಿದಾರರು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯು ಫುಡ್ ಕ್ರಾಫ್ಟ್ ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

11 mins ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago