Advertisement
ಉದ್ಯೋಗ ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು:

ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್,

ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್.

ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ.

ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ  ನೀಡಲಾಗುವುದು.  ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು  ಮತ್ತು  ಪ್ರತಿಷ್ಠಿತ  ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:  ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯನ್ನು  ಫುಡ್ ಕ್ರಾಫ್ಟ್  ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ,  ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.    

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

19 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

19 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

21 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago