Advertisement
ಉದ್ಯೋಗ ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು:

ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್,

ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್.

ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ.

ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ  ನೀಡಲಾಗುವುದು.  ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು  ಮತ್ತು  ಪ್ರತಿಷ್ಠಿತ  ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:  ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯನ್ನು  ಫುಡ್ ಕ್ರಾಫ್ಟ್  ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ,  ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.    

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

2 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

13 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

14 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

15 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

15 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

15 hours ago