ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.
ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…