ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.
ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…