ಉಜಿರೆ: ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇದರ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ರಾಜ್ಯಾದ್ಯಂತ ನಡೆಯುವ ಸ್ವಚ್ಚತಾ ಅಭಿಯಾನಕ್ಕೆ ಮಂಗಳವಾರ ಧರ್ಮಸ್ಥಳದ ದೇವಳದ ವಠಾರದಲ್ಲಿ ಚಾಲನೆ ನೀಡಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ವಿ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಪಾರುಪತ್ಯಗಾರ ಲಕ್ಷ್ಮೀನಾರಾಯಣ, ಧರ್ಮಸ್ಥಳ ಗ್ರಾ.ಪಂ ಶ್ರೀನಿವಾಸ, ಸಿಬ್ಬಂದಿ ದೇವಿಪ್ರಸಾದ್, ದಿನೇಶ್, ಅಭಿಯಾನ ತಂಡದ ಗಿರೀಶ್ ಸುರತ್ಕಲ್ ಉಪಸ್ಥಿತರಿದ್ದರು. ಬಳಿಕ ತಾಲ್ಲೂಕಿನ ವಿವಿಧ ಗ್ರಾ.ಪಂಗಳಿಗೆ ಅಭಿಯಾನ ಜಾಥ ತೆರಳಿತು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.