ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…