ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…