ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…