ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…