Advertisement
ಸುದ್ದಿಗಳು

ಉಡುಪಿ : ನಾಡದೋಣಿ ದುರಂತ- ನಾಲ್ವರು ಮೀನುಗಾರರ ಮೃತ್ಯು

Share

ಉಡುಪಿ : ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಬಂಡೆಗೆ ಬಡಿದು ಮಗುಚಿಬಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಬೆಳಗ್ಗೆ ಸಾಗರ್ ಶ್ರೀ ಹೆಸರಿನ ದೋಣಿಯಲ್ಲಿ 11 ಮೀನುಗಾರರು ಸಮುದ್ರಕ್ಕಿಳಿದಿದ್ದರು. ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ಅಬ್ಬರಕ್ಕೆ ಸಿಲುಕಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ನಾಲ್ವರ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

 

ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಸಿಬ್ಬಂದಿಗಳು ತೆರಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

14 minutes ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

1 hour ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

3 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

4 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

11 hours ago