ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿಯ ಶ್ರೀ ಪಲಿಮಾರು ಶ್ರೀ ಕೃಷ್ಣ ಮಠ ಆಯೋಜಿಸಿದ್ದ ಚಿಣ್ಣರ ಮಾಸ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಿರುವ ಶೌಚಾಲಯ ಸಮುಚ್ಛಯ ಉದ್ಘಾಟಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀ ಪಾದ ಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…