ರಾಷ್ಟ್ರೀಯ

ಉತ್ತರಾಖಂಡದಲ್ಲಿ ಮೇಘಸ್ಫೋಟ- 3 ಮಂದಿ ಬಲಿ – 8 ಮಂದಿ ನಾಪತ್ತೆ | ರಾಷ್ಟ್ರ ರಾಜಧಾನಿಯಲ್ಲೂ ಮಳೆಯಬ್ಬರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರಾಖಂಡ/ನವದೆಹಲಿ:  ಉತ್ತರಾಖಂಡದಲ್ಲಿ ಭೀಕರ ಮಳೆಯಾಗುತ್ತಿದೆ. ಕಳೆದ ವಾರವಷ್ಟೇ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಕೇದಾರನಾಥ ಕಣಿವೆಯಲ್ಲಿ ಭಾರಿ ಹಾನಿಗೆ ಕಾರಣವಾಗಿತ್ತು.ಇದೀಗ ಮತ್ತೆ ಮೇಘಸ್ಫೋಟವಾಗಿದೆ.

Advertisement

ಉತ್ತರಾಖಂಡದ ಪಿಥೋರಗಢದ ಮಾಡ್ಕೋಟ್ ಪ್ರದೇಶದಲ್ಲಿ  ಮೇಘಸ್ಫೋಟದಿಂದಾಗಿ  ಮೂರು ಮಂದಿ  ಪ್ರಾಣ ಕಳೆದುಕೊಂಡರೆ, ಪಕ್ಕದ ಹಳ್ಳಿಯ ಎಂಟು ಜನರು ಕಾಣೆಯಾಗಿದ್ದಾರೆ ಎಂದು ಪಿಥೋರಗಢದ ಜಿಲ್ಲಾಧಿಕಾರಿ  ತಿಳಿಸಿದ್ದಾರೆ ಘಟನಾ ಸ್ಥಳದಲ್ಲಿ ರಕ್ಷಣಾ ತಂಡವಿದ್ದು, ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಪಿಥೋರಗಡ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಪಟ್ಟಣ ಮುನ್ಸಿಯರಿಯಲ್ಲಿ  ಸುರಿದ ನಿರಂತರ ಮಳೆಯಿಂದಾಗಿ  ನಾಲ್ಕು ಮನೆಗಳು ಕುಸಿದು, ಒಂದು ಸೇತುವೆಗೆ ಹಾನಿಯಾಗಿದೆ. ಭಾರಿ ಮಳೆಯಿಂದಾಗಿ ಗೋರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅದರ ಸಮೀಪ ವಾಸಿಸುವ ಜನರನ್ನು ಸ್ಥಳೀಯ ಆಡಳಿತವು ಸುರಕ್ಷಿತ ಪ್ರದೇಶಗಳತ್ತ ಸ್ಥಳಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ನವದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಎರಡು ಮಂದಿ ಬಲಿಯಾಗಿದ್ದಾರೆ.  ದೆಹಲಿ , ಅಸ್ಸಾಂ, ಬಿಹಾರ, ಒರಿಸ್ಸಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

50 minutes ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

9 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago