ಮಂಗಳೂರು: ದ.ಕ ಜಿಲ್ಲೆಯಲ್ಲಿ 2020ನೇ ಮಾರ್ಚ್ ನಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಜರಗಲಿದೆ.
ಮಾರ್ಚ್ 3 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾರ್ಚ್ 9 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾರ್ಚ್ 10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾರ್ಚ್ 11 ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಬಂಟ್ವಾಳ ತಾಲೂಕಿನ ತಾಲೂಕು ಆಸ್ಪತ್ರೆ, ಮಾರ್ಚ್ 13 ಬೆಳ್ತಂಗಡಿ ತಾಲೂಕಿನ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾರ್ಚ್ 18 ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾರ್ಚ್ 20 ಮಂಗಳೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಮಾರ್ಚ್ 21 ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…