ಮಂಗಳೂರು: ದ.ಕ ಜಿಲ್ಲೆಯಲ್ಲಿ 2020ನೇ ಮಾರ್ಚ್ ನಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಜರಗಲಿದೆ.
ಮಾರ್ಚ್ 3 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾರ್ಚ್ 9 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾರ್ಚ್ 10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾರ್ಚ್ 11 ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಬಂಟ್ವಾಳ ತಾಲೂಕಿನ ತಾಲೂಕು ಆಸ್ಪತ್ರೆ, ಮಾರ್ಚ್ 13 ಬೆಳ್ತಂಗಡಿ ತಾಲೂಕಿನ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾರ್ಚ್ 18 ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾರ್ಚ್ 20 ಮಂಗಳೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಮಾರ್ಚ್ 21 ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…