ಮಂಗಳೂರು: ದ.ಕ ಜಿಲ್ಲೆಯಲ್ಲಿ 2020ನೇ ಮಾರ್ಚ್ ನಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಜರಗಲಿದೆ.
ಮಾರ್ಚ್ 3 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾರ್ಚ್ 9 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾರ್ಚ್ 10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾರ್ಚ್ 11 ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಬಂಟ್ವಾಳ ತಾಲೂಕಿನ ತಾಲೂಕು ಆಸ್ಪತ್ರೆ, ಮಾರ್ಚ್ 13 ಬೆಳ್ತಂಗಡಿ ತಾಲೂಕಿನ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾರ್ಚ್ 18 ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾರ್ಚ್ 20 ಮಂಗಳೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಮಾರ್ಚ್ 21 ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…