ಮಂಗಳೂರು: ದ.ಕ ಜಿಲ್ಲೆಯಲ್ಲಿ 2020ನೇ ಮಾರ್ಚ್ ನಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಜರಗಲಿದೆ.
ಮಾರ್ಚ್ 3 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾರ್ಚ್ 9 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾರ್ಚ್ 10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾರ್ಚ್ 11 ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಬಂಟ್ವಾಳ ತಾಲೂಕಿನ ತಾಲೂಕು ಆಸ್ಪತ್ರೆ, ಮಾರ್ಚ್ 13 ಬೆಳ್ತಂಗಡಿ ತಾಲೂಕಿನ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾರ್ಚ್ 18 ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾರ್ಚ್ 20 ಮಂಗಳೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಮಾರ್ಚ್ 21 ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…