ಮಂಗಳೂರು: ದ.ಕ ಜಿಲ್ಲೆಯಲ್ಲಿ 2020ನೇ ಮಾರ್ಚ್ ನಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ಶಿಬಿರ ಜರಗಲಿದೆ.
ಮಾರ್ಚ್ 3 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಮಾರ್ಚ್ 9 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಮಾರ್ಚ್ 10 ಪುತ್ತೂರು ತಾಲೂಕಿನ ಸರರ್ಕಾರಿ ಆರೋಗ್ಯ ಕೇಂದ್ರ ಕಡಬ, ಮಾರ್ಚ್ 11 ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಬಂಟ್ವಾಳ ತಾಲೂಕಿನ ತಾಲೂಕು ಆಸ್ಪತ್ರೆ, ಮಾರ್ಚ್ 13 ಬೆಳ್ತಂಗಡಿ ತಾಲೂಕಿನ ತಾಲೂಕು ಆಸ್ಪತ್ರೆ, ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, ಮಾರ್ಚ್ 18 ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, ಮಾರ್ಚ್ 20 ಮಂಗಳೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಮಾರ್ಚ್ 21 ಬಂಟ್ವಾಳ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿಯಲ್ಲಿ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…