ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಹುದ್ದೆ- ಅರ್ಜಿ ಆಹ್ವಾನ

November 5, 2019
6:28 PM

ಮಂಗಳೂರು :  ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ‍್ಜಿ ಆಹ್ವಾನಿಸಲಾಗಿದೆ.

Advertisement

ಹುದ್ದೆಗಳ ಹಾಗೂ  ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

Advertisement

ಫಂಡ್‌ರೇಜರ್ ಹುದ್ದೆಗೆ  ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11

Advertisement

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com  ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು  ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ
August 5, 2025
10:54 PM
by: The Rural Mirror ಸುದ್ದಿಜಾಲ
ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group