ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಹುದ್ದೆ- ಅರ್ಜಿ ಆಹ್ವಾನ

November 5, 2019
6:28 PM

ಮಂಗಳೂರು :  ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ‍್ಜಿ ಆಹ್ವಾನಿಸಲಾಗಿದೆ.

Advertisement
Advertisement
Advertisement

ಹುದ್ದೆಗಳ ಹಾಗೂ  ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

Advertisement

ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

Advertisement

ಫಂಡ್‌ರೇಜರ್ ಹುದ್ದೆಗೆ  ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected]  ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!
April 15, 2024
11:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ | ಹವಾಮಾನ ಇಲಾಖೆ
April 15, 2024
10:16 PM
by: The Rural Mirror ಸುದ್ದಿಜಾಲ
ಬರೋಬ್ಬರಿ 350 ಮತದಾರರ ಕುಟುಂಬ | ಅಸ್ಸಾಂನ ಈ ಕುಟುಂಬದ ಅಷ್ಟು ಮತದಾರರಿಗೆ ಸರ್ಕಾರದಿಂದ ದಕ್ಕಿದ್ದೇನು..?
April 15, 2024
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror