ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…