ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…