ಮಾಹಿತಿ

ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಹುದ್ದೆ- ಅರ್ಜಿ ಆಹ್ವಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು :  ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ‍್ಜಿ ಆಹ್ವಾನಿಸಲಾಗಿದೆ.

Advertisement
Advertisement

ಹುದ್ದೆಗಳ ಹಾಗೂ  ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಫಂಡ್‌ರೇಜರ್ ಹುದ್ದೆಗೆ  ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11

Advertisement

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com  ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

5 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

5 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

6 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

20 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 days ago