ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…